December 22, 2008

ಕೈಗೆ ಬಂದೂಕು ಕೊಡದಿರಲಿ ದೇವರು

ಭಯೋತ್ಪಾದನೆ ಮೂಲೋತ್ಪಾಟನೆಗೆ ಹಾಗಾದರೆ ಕದನವೊಂದೇ ದಾರಿಯೇ? ಈವರೆಗೆ ಜಗತ್ತಲ್ಲಾದ ಸಮರ ಯಾವತ್ತೂ ಅಂತಿಮವಾಗಿ ಯಾವೊಂದು ರಾಷ್ಟ್ರಕ್ಕೂ ಶಾಶ್ವತ ಸಂತೋಷವನ್ನು, ಪರಿಹಾರವನ್ನು  ಕಂಡುಕೊಟ್ಟಿಲ್ಲ. ಪರಸ್ಪರ ಸೇಡು ತೀರಿಸಿಕೊಳ್ಳಲು ಮಾತ್ರ ಅದು ಬಳಕೆಯಾಗಿದೆ. ಸಮರ ಬೇಡ ಎಂದೇ ಯಾವತ್ತಿಗೂ ಜನಸಾಮಾನ್ಯರೆಲ್ಲರೂ ಪ್ರತಿಪಾದಿಸಿದರು. `ಕೈಯ್ಯಲ್ಲಿ ಬಂದೂಕು ಕೊಡುವ ದೇವರು ಹಿಂದೂಗಳಿಗೂ ಬೇಡ, ಮುಸಲ್ಮಾನರಿಗೂ ಬೇಡ’ ಎಂದು ಮೊನ್ನೆ ಡಾ. ಯು ಆರ್‌ ಅನಂತಮೂರ್ತಿ ಹೇಳಿದರು. ಕೈ ಕೈ ಮಿಲಾಯಿಸಿ, ಸಾವು ತಂದುಕೊಂಡ ಯಾವುದೆ ರಾಷ್ಟ್ರವೂ ಮತ್ತೊಮ್ಮೆ ಸಮರವನ್ನು ಬಯಸುವುದಿಲ್ಲ. ಯಾಕೆಂದರೆ ಕದನದ [...]